Surah Yunus Verse 19 - Kannada Translation by Abdussalam Puthige
Surah Yunusوَمَا كَانَ ٱلنَّاسُ إِلَّآ أُمَّةٗ وَٰحِدَةٗ فَٱخۡتَلَفُواْۚ وَلَوۡلَا كَلِمَةٞ سَبَقَتۡ مِن رَّبِّكَ لَقُضِيَ بَيۡنَهُمۡ فِيمَا فِيهِ يَخۡتَلِفُونَ
ಜನರು ಯಾವುದಾದರೂ ಸಂಕಟದಲ್ಲಿ ಸಿಲುಕಿಕೊಂಡ ಬಳಿಕ ನಾವು ಅವರಿಗೆ ಅನುಗ್ರಹದ ರುಚಿ ಉಣಿಸಿದರೆ, ಆಗಲೇ ಅವರು ನಮ್ಮ ವಚನಗಳ ವಿರುದ್ಧ ಯೋಜನೆಗಳನ್ನು ರೂಪಿಸಲಾರಂಭಿಸುತ್ತಾರೆ. ಹೇಳಿರಿ; ಯೋಜನೆಗಳ ವಿಷಯದಲ್ಲಿ ಅಲ್ಲಾಹನು ಹೆಚ್ಚು ಕ್ಷಿಪ್ರನಾಗಿದ್ದಾನೆ. ನಮ್ಮ ದೂತರು (ಮಲಕ್ಗಳು) ನೀವು ಮಾಡುತ್ತಿರುವ ಎಲ್ಲ ಯೋಜನೆಗಳನ್ನು ದಾಖಲಿಸಿಡುತ್ತಿದ್ದಾರೆ