Surah Yunus Verse 21 - Kannada Translation by Abdussalam Puthige
Surah Yunusوَإِذَآ أَذَقۡنَا ٱلنَّاسَ رَحۡمَةٗ مِّنۢ بَعۡدِ ضَرَّآءَ مَسَّتۡهُمۡ إِذَا لَهُم مَّكۡرٞ فِيٓ ءَايَاتِنَاۚ قُلِ ٱللَّهُ أَسۡرَعُ مَكۡرًاۚ إِنَّ رُسُلَنَا يَكۡتُبُونَ مَا تَمۡكُرُونَ
ಕೊನೆಗೆ ಅವನು ಅವರನ್ನು ರಕ್ಷಿಸಿದಾಗ, ಅವರು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯಲಾರಂಭಿಸುತ್ತಾರೆ. ಮಾನವರೇ, ನಿಮ್ಮ ಬಂಡಾಯವು ಖಂಡಿತ ನಿಮ್ಮ ಪಾಲಿಗೇ ವಿನಾಶಕಾರಿಯಾಗಿದೆ. ಇಹಲೋಕ ಜೀವನದ ಬಂಡವಾಳ (ತೀರಾ ಸೀಮಿತ). ಆ ಬಳಿಕ ನೀವು ನಮ್ಮ ಕಡೆಗೇ ಮರಳುವಿರಿ. ಆಗ, ನೀವು ಏನೆಲ್ಲಾ ಮಾಡುತ್ತಿದ್ದಿರಿ ಎಂಬುದನ್ನು ನಿಮಗೆ ನಾವು ತಿಳಿಸುವೆವು