Surah Yunus Verse 22 - Kannada Translation by Abdussalam Puthige
Surah Yunusهُوَ ٱلَّذِي يُسَيِّرُكُمۡ فِي ٱلۡبَرِّ وَٱلۡبَحۡرِۖ حَتَّىٰٓ إِذَا كُنتُمۡ فِي ٱلۡفُلۡكِ وَجَرَيۡنَ بِهِم بِرِيحٖ طَيِّبَةٖ وَفَرِحُواْ بِهَا جَآءَتۡهَا رِيحٌ عَاصِفٞ وَجَآءَهُمُ ٱلۡمَوۡجُ مِن كُلِّ مَكَانٖ وَظَنُّوٓاْ أَنَّهُمۡ أُحِيطَ بِهِمۡ دَعَوُاْ ٱللَّهَ مُخۡلِصِينَ لَهُ ٱلدِّينَ لَئِنۡ أَنجَيۡتَنَا مِنۡ هَٰذِهِۦ لَنَكُونَنَّ مِنَ ٱلشَّـٰكِرِينَ
ಇಹಲೋಕ ಜೀವನದ ಉದಾಹರಣೆಯು ಹೀಗಿದೆ; ನಾವು ಆಕಾಶದಿಂದ ನೀರನ್ನು ಸುರಿಸಿದೆವು. ಅದರಿಂದ, ಮಾನವರು ಮತ್ತು ಜಾನುವಾರುಗಳು ತಿನ್ನುವಂತಹ ಭೂಮಿಯ ವಿವಿಧ ಬೆಳೆಗಳು ಬೆಳೆದವು. ಕೊನೆಗೆ, ಭೂಮಿಯು ತನ್ನ ಸಹಜ ಆಭರಣಗಳೊಂದಿಗೆ ಸಂಪನ್ನವಾಗಿ, ಅಲಂಕೃತವಾದಾಗ, ಭೂ ಮಾಲಕರುಗಳು, ಅದು ಸಂಪೂರ್ಣವಾಗಿ ತಮ್ಮ ನಿಯಂತ್ರಣದಲ್ಲಿದೆ ಎಂದು ಭಾವಿಸಿದರು. ಆಗಲೇ, ರಾತ್ರಿ ಅಥವಾ ಹಗಲಲ್ಲಿ ನಮ್ಮ ಆದೇಶ ಬಂದು ಬಿಟ್ಟಿತು ಮತ್ತು ನಾವು, ಅಲ್ಲಿ ನಿನ್ನೆ ಏನೂ ಇರಲೇ ಇಲ್ಲವೆಂಬಂತೆ ಅದನ್ನು ಧ್ವಂಸಗೊಳಿಸಿಬಿಟ್ಟೆವು. ಈ ರೀತಿ ನಾವು ನಮ್ಮ ದೃಷ್ಟಾಂತಗಳನ್ನು ವಿವರಿಸುತ್ತೇವೆ – ಚಿಂತಿಸುವವರಿಗಾಗಿ