قُلۡ أَرَءَيۡتُمۡ إِنۡ أَتَىٰكُمۡ عَذَابُهُۥ بَيَٰتًا أَوۡ نَهَارٗا مَّاذَا يَسۡتَعۡجِلُ مِنۡهُ ٱلۡمُجۡرِمُونَ
ಆ ಬಳಿಕ ಅಕ್ರಮಿಗಳೊಡನೆ ಹೇಳಲಾಗುವುದು; ಸವಿಯಿರಿ ಶಾಶ್ವತ ಯಾತನೆಯನ್ನು. ನಿಮ್ಮ ಶ್ರಮದ ಪ್ರತಿಫಲವಲ್ಲದೆ ಬೇರೇನಾದರೂ ನಿಮಗೆ ಸಿಗಲಿಕ್ಕಿದೆಯೇ
Author: Abdussalam Puthige