Surah Yunus Verse 71 - Kannada Translation by Abdussalam Puthige
Surah Yunus۞وَٱتۡلُ عَلَيۡهِمۡ نَبَأَ نُوحٍ إِذۡ قَالَ لِقَوۡمِهِۦ يَٰقَوۡمِ إِن كَانَ كَبُرَ عَلَيۡكُم مَّقَامِي وَتَذۡكِيرِي بِـَٔايَٰتِ ٱللَّهِ فَعَلَى ٱللَّهِ تَوَكَّلۡتُ فَأَجۡمِعُوٓاْ أَمۡرَكُمۡ وَشُرَكَآءَكُمۡ ثُمَّ لَا يَكُنۡ أَمۡرُكُمۡ عَلَيۡكُمۡ غُمَّةٗ ثُمَّ ٱقۡضُوٓاْ إِلَيَّ وَلَا تُنظِرُونِ
ಅವರು (ಜನಾಂಗದವರು) ಅವರನ್ನು (ನೂಹ್ರನ್ನು) ಸುಳ್ಳನೆಂದು ತಿರಸ್ಕರಿಸಿದರು. ಕೊನೆಗೆ ಅವರನ್ನು ಹಾಗೂ ಹಡಗಿನಲ್ಲಿ ಅವರ ಜೊತೆಗಿದ್ದವರನ್ನು ನಾವು ರಕ್ಷಿಸಿದೆವು ಮತ್ತು ಅವರನ್ನು ಭೂಮಿಯಲ್ಲಿ ಪ್ರತಿನಿಧಿಗಳಾಗಿ ಮಾಡಿದೆವು. ಇನ್ನು, ನಮ್ಮ ವಚನಗಳನ್ನು ಸುಳ್ಳೆಂದು ತಿರಸ್ಕರಿಸಿದವರನ್ನು ನಾವು ಮುಳುಗಿಸಿಬಿಟ್ಟೆವು. ನೋಡಿರಿ, ಎಚ್ಚರಿಸಲ್ಪಟ್ಟವರ ಗತಿ ಏನಾಯಿತೆಂದು