Surah Yunus Verse 9 - Kannada Translation by Abdussalam Puthige
Surah Yunusإِنَّ ٱلَّذِينَ ءَامَنُواْ وَعَمِلُواْ ٱلصَّـٰلِحَٰتِ يَهۡدِيهِمۡ رَبُّهُم بِإِيمَٰنِهِمۡۖ تَجۡرِي مِن تَحۡتِهِمُ ٱلۡأَنۡهَٰرُ فِي جَنَّـٰتِ ٱلنَّعِيمِ
ಜನರು ಅವಸರ ಪಡುತ್ತಾರೆಂದು ಅಲ್ಲಾಹನು ಅವಸರವಾಗಿ ಒಳಿತಿನ ಬದಲು ಕೆಡುಕನ್ನು ಕಳುಹಿಸಿ ಬಿಟ್ಟಿದ್ದರೆ, ಅವರ ಅವಧಿಯು ಈಗಾಗಲೇ ಮುಗಿದಿರುತ್ತಿತ್ತು. ನಮ್ಮನ್ನು ಭೇಟಿಯಾಗಲಿಕ್ಕಿದೆ ಎಂಬ ನಿರೀಕ್ಷೆ ಇಲ್ಲದವರನ್ನು ನಾವು ಅವರ ವಿದ್ರೋಹದಲ್ಲೇ ಅಲೆಯುತ್ತಿರಲು ಬಿಟ್ಟು ಬಿಡುತ್ತೇವೆ