ನಮ್ಮ ದೂತರು ಲೂತ್ರ ಬಳಿಗೆ ಬಂದಾಗ ಅವರಿಂದಾಗಿ ಅವರು (ಲೂತರು) ಚಿಂತೆಗೀಡಾದರು ಮತ್ತು ಅವರ ಮನಸ್ಸು ದುಃಖಿತವಾಗಿತ್ತು. ಅವರು ‘‘ಇದು ಭಾರೀ ಕಠಿಣ ದಿನವಾಗಿದೆ’’ ಎಂದರು
Author: Abdussalam Puthige