Surah Ar-Rad Verse 22 - Kannada Translation by Abdussalam Puthige
Surah Ar-Radوَٱلَّذِينَ صَبَرُواْ ٱبۡتِغَآءَ وَجۡهِ رَبِّهِمۡ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرّٗا وَعَلَانِيَةٗ وَيَدۡرَءُونَ بِٱلۡحَسَنَةِ ٱلسَّيِّئَةَ أُوْلَـٰٓئِكَ لَهُمۡ عُقۡبَى ٱلدَّارِ
ಇನ್ನು, ಅಲ್ಲಾಹನ ಜೊತೆಗೆ ಮಾಡಿದ ಕರಾರನ್ನು ಪಕ್ವಗೊಳಿಸಿದ ಬಳಿಕ ಉಲ್ಲಂಘಿಸುವವರು ಹಾಗೂ ಅಲ್ಲಾಹನು ರಕ್ಷಿಸಬೇಕೆಂದು ಆದೇಶಿಸಿರುವ ಬಾಂಧವ್ಯಗಳನ್ನು ಮುರಿಯುವವರು ಮತ್ತು ಭೂಮಿಯಲ್ಲಿ ಅಶಾಂತಿ ಹರಡುವವರು – ಅವರೇ ಶಾಪಕ್ಕೆ ತುತ್ತಾಗುವವರು. ಅವರಿಗೆ ತೀರಾ ಕೆಟ್ಟ ನೆಲೆ ಸಿಗುವುದು