وَٱسۡتَفۡتَحُواْ وَخَابَ كُلُّ جَبَّارٍ عَنِيدٖ
ತಮ್ಮ ಒಡೆಯನನ್ನು ಧಿಕ್ಕರಿಸಿದವರ ಸ್ಥಿತಿಯು ಹೀಗಿದೆ; ಅವರ ಕರ್ಮಗಳು, ಬಿರುಗಾಳಿ ಬೀಸಿದ ದಿನ ಅದರ ಜೊತೆ ಹಾರಿ ಹೋಗುವ ಬೂದಿಗೆ ಸಮಾನವಾಗಿವೆ. ತಮ್ಮ ಯಾವ ಸಂಪಾದನೆಯ ಮೇಲೂ ಅವರಿಗೆ ಯಾವುದೇ ನಿಯಂತ್ರಣ ಇರಲಾರದು. ಇದುವೇ ದುರ್ಮಾರ್ಗದಲ್ಲಿನ ಬಹುದೂರದ ಹಂತವಾಗಿದೆ
Author: Abdussalam Puthige