فَسَبِّحۡ بِحَمۡدِ رَبِّكَ وَكُن مِّنَ ٱلسَّـٰجِدِينَ
‘‘ನನ್ನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ ನನಗೆ ಮಾತ್ರ ಅಂಜಿರಿ’’ – ಎಂದು (ಜನರನ್ನು) ಎಚ್ಚರಿಸಲಿಕ್ಕಾಗಿ ಅವನು ತನ್ನ ಆದೇಶದಂತೆ ದಿವ್ಯವಾಣಿಯನ್ನು ಕೊಟ್ಟು, ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಬಳಿಗೆ, ಮಲಕ್ಗಳನ್ನು ಇಳಿಸಿಕೊಡುತ್ತಾನೆ
Author: Abdussalam Puthige