Surah An-Nahl Verse 27 - Kannada Translation by Abdussalam Puthige
Surah An-Nahlثُمَّ يَوۡمَ ٱلۡقِيَٰمَةِ يُخۡزِيهِمۡ وَيَقُولُ أَيۡنَ شُرَكَآءِيَ ٱلَّذِينَ كُنتُمۡ تُشَـٰٓقُّونَ فِيهِمۡۚ قَالَ ٱلَّذِينَ أُوتُواْ ٱلۡعِلۡمَ إِنَّ ٱلۡخِزۡيَ ٱلۡيَوۡمَ وَٱلسُّوٓءَ عَلَى ٱلۡكَٰفِرِينَ
ಅವರು ಪ್ರವೇಶಿಸುವ ಶಾಶ್ವತ ತೋಟಗಳು – ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರಿಗೆ ಅವರು ಬಯಸಿದ್ದೆಲ್ಲವೂ ಸಿಗುವುದು. ಈ ರೀತಿ ಅಲ್ಲಾಹನು ಧರ್ಮ ನಿಷ್ಠರನ್ನು ಪುರಸ್ಕರಿಸುವನು