لِيَكۡفُرُواْ بِمَآ ءَاتَيۡنَٰهُمۡۚ فَتَمَتَّعُواْ فَسَوۡفَ تَعۡلَمُونَ
ತನಗೆ ನೀಡಲಾದ ಶುಭವಾರ್ತೆಯ ಅನಿಷ್ಟದ ಕಾರಣ ಅವನು, ಅದನ್ನು ಅಪಮಾನದೊಂದಿಗೆ ಇಟುಕೊಳ್ಳಲೇ ಅಥವಾ ಮಣ್ಣಲ್ಲಿ ಹೂತು ಬಿಡಲೇ (ಎಂದು ಆಲೋಚಿಸುತ್ತಾ) ತನ್ನ ಜನಾಂಗದವರಿಂದ ಮುಖಮುಚ್ಚಿಕೊಂಡು ಅಲೆಯುತ್ತಿರುತ್ತಾನೆ. ನಿಮಗೆ ತಿಳಿದಿರಲಿ – ಬಹಳ ಕೆಟ್ಟದು, ಅವರ ಆ ತೀರ್ಮಾನ
Author: Abdussalam Puthige