وَلَا تَقۡتُلُوٓاْ أَوۡلَٰدَكُمۡ خَشۡيَةَ إِمۡلَٰقٖۖ نَّحۡنُ نَرۡزُقُهُمۡ وَإِيَّاكُمۡۚ إِنَّ قَتۡلَهُمۡ كَانَ خِطۡـٔٗا كَبِيرٗا
ಮತ್ತು ಅನಾಥನು ಪ್ರೌಢನಾಗುವ ತನಕ – ಉತ್ತಮ ರೀತಿಯಿಂದಲ್ಲದೆ – ನೀವು ಅವನ ಸಂಪತ್ತಿನ ಹತ್ತಿರ ಹೋಗಬಾರದು. ಮತ್ತು ನೀವು ಕರಾರನ್ನು ಪಾಲಿಸಿರಿ. ಕರಾರಿನ ಕುರಿತು ಖಂಡಿತ ವಿಚಾರಿಸಲಾಗುವುದು
Author: Abdussalam Puthige