ಅವರು ಹೇಳಿದರು; ‘‘ನನಗೆ ನನ್ನ ಒಡೆಯನು ಧಾರಾಳ ಕೊಡುಗೆಗಳನ್ನು ನೀಡಿದ್ದಾನೆ. ನೀವು ಜನ ಬಲದ ಮೂಲಕ ನನಗೆ ನೆರವಾಗಿರಿ. ನಾನು ನಿಮ್ಮ ಹಾಗೂ ಅವರ ನಡುವೆ ಒಂದು ತಡೆಗೋಡೆಯನ್ನು ನಿರ್ಮಿಸುವೆನು.’’
Author: Abdussalam Puthige