(ದೂತರೇ,) ಅಂತಿಮ ತೀರ್ಪು ನೀಡಿ ಬಿಡಲಾಗುವ, ಆ ಹತಾಶೆಯ ದಿನದ ಕುರಿತು ಅವರನ್ನು ಎಚ್ಚರಿಸಿರಿ – ಸದ್ಯ ಅವರು ನಿರ್ಲಕ್ಷ ತೋರುತ್ತಿದ್ದಾರೆ ಮತ್ತು ಅವರು ನಂಬುತ್ತಿಲ್ಲ
Author: Abdussalam Puthige