Surah Al-Baqara Verse 126 - Kannada Translation by Abdussalam Puthige
Surah Al-Baqaraوَإِذۡ قَالَ إِبۡرَٰهِـۧمُ رَبِّ ٱجۡعَلۡ هَٰذَا بَلَدًا ءَامِنٗا وَٱرۡزُقۡ أَهۡلَهُۥ مِنَ ٱلثَّمَرَٰتِ مَنۡ ءَامَنَ مِنۡهُم بِٱللَّهِ وَٱلۡيَوۡمِ ٱلۡأٓخِرِۚ قَالَ وَمَن كَفَرَ فَأُمَتِّعُهُۥ قَلِيلٗا ثُمَّ أَضۡطَرُّهُۥٓ إِلَىٰ عَذَابِ ٱلنَّارِۖ وَبِئۡسَ ٱلۡمَصِيرُ
ಮತ್ತು ಇಬ್ರಾಹೀಮರು ‘‘ನನ್ನೊಡೆಯಾ! ಈ ನಗರವನ್ನು ಶಾಂತಿಧಾಮವಾಗಿ ಮಾಡು ಮತ್ತು ಇಲ್ಲಿಯವರ ಪೈಕಿ ಅಲ್ಲಾಹನಲ್ಲಿ ಹಾಗೂ ಪರಲೋಕದಲ್ಲಿ ನಂಬಿಕೆ ಇಟ್ಟಿರುವವರಿಗೆ, ವಿವಿಧ ಫಲಗಳನ್ನು ಆಹಾರವಾಗಿ ನೀಡು’’ ಎಂದು ಪ್ರಾರ್ಥಿಸಿದಾಗ, ಅವನು (ಅಲ್ಲಾಹನು) ಹೇಳಿದನು; ‘‘ಅಲ್ಪ ಕಾಲಕ್ಕಾಗಿ (ಇಹಲೋಕದ ಮಟ್ಟಿಗೆ) ನಾನು ಅದನ್ನೆಲ್ಲಾ ಧಿಕ್ಕಾರಿಗೂ ಕೊಡುವೆನು. ಆದರೆ ಆ ಬಳಿಕ ಆತನನ್ನು ಎಳೆದೊಯ್ದು ನರಕದ ಶಿಕ್ಷೆಗೆ ತುತ್ತಾಗಿಸುವೆನು. ಅದು ತೀರಾ ಕೆಟ್ಟ ನೆಲೆಯಾಗಿದೆ.’’