وَإِذَا قِيلَ لَهُ ٱتَّقِ ٱللَّهَ أَخَذَتۡهُ ٱلۡعِزَّةُ بِٱلۡإِثۡمِۚ فَحَسۡبُهُۥ جَهَنَّمُۖ وَلَبِئۡسَ ٱلۡمِهَادُ
ಅವನೊಡನೆ ‘‘ನೀನು ಅಲ್ಲಾಹನಿಗೆ ಅಂಜು’’ ಎನ್ನಲಾದಾಗ, ಅವನ ದುರಭಿಮಾನವು ಅವನನ್ನು ಪಾಪ ಕಾರ್ಯದಲ್ಲಿ ಮತ್ತಷ್ಟು ಸ್ಥಿರಗೊಳಿಸಿ ಬಿಡುತ್ತದೆ. ಅವನಿಗೆ ನರಕವೇ ಸಾಕು. ಅದು ತುಂಬಾ ಕೆಟ್ಟ ನೆಲೆಯಾಗಿದೆ
Author: Abdussalam Puthige