يُؤۡتِي ٱلۡحِكۡمَةَ مَن يَشَآءُۚ وَمَن يُؤۡتَ ٱلۡحِكۡمَةَ فَقَدۡ أُوتِيَ خَيۡرٗا كَثِيرٗاۗ وَمَا يَذَّكَّرُ إِلَّآ أُوْلُواْ ٱلۡأَلۡبَٰبِ
ಅವನು (ಅಲ್ಲಾಹನು) ತಾನಿಚ್ಛಿಸಿದವರಿಗೆ ಯುಕ್ತಿಯನ್ನು ನೀಡುತ್ತಾನೆ. ಇನ್ನು, ಯುಕ್ತಿಯನ್ನು ಪಡೆದವನು ಧಾರಾಳ ಒಳಿತನ್ನು ಪಡೆದನು. ಬುದ್ಧಿವಂತರ ಹೊರತು ಬೇರಾರೂ ಪಾಠ ಕಲಿಯುವುದಿಲ್ಲ
Author: Abdussalam Puthige