وَإِن كَانَ ذُو عُسۡرَةٖ فَنَظِرَةٌ إِلَىٰ مَيۡسَرَةٖۚ وَأَن تَصَدَّقُواْ خَيۡرٞ لَّكُمۡ إِن كُنتُمۡ تَعۡلَمُونَ
ಇನ್ನು ಅವನು (ಸಾಲ ಪಡೆದವನು) ಕಷ್ಟದಲ್ಲಿದ್ದರೆ, ಸುಸ್ಥಿತಿ ಬರುವ ತನಕ (ಅವನಿಗೆ) ಕಾಲಾವಕಾಶ ಕೊಡಿರಿ. ನೀವು ಬಲ್ಲವರಾಗಿದ್ದರೆ (ಆ ಸಾಲವನ್ನು) ದಾನ ಮಾಡಿ ಬಿಡುವುದು ನಿಮ್ಮ ಪಾಲಿಗೆ ಉತ್ತಮವಾಗಿದೆ
Author: Abdussalam Puthige