فَإِن تَوَلَّوۡاْ فَقُلۡ ءَاذَنتُكُمۡ عَلَىٰ سَوَآءٖۖ وَإِنۡ أَدۡرِيٓ أَقَرِيبٌ أَم بَعِيدٞ مَّا تُوعَدُونَ
ಅವರು (ದೂತರು) ಹೇಳಿದರು; ನನ್ನೊಡೆಯಾ, ನೀನು ನ್ಯಾಯದೊಂದಿಗೆ ತೀರ್ಮಾನಿಸಿಬಿಡು. ನಮ್ಮ ಒಡೆಯನು ಪರಮ ದಯಾಳುವಾಗಿದ್ದಾನೆ. ನೀವು ಆಡುವ ಎಲ್ಲ ಮಾತುಗಳ ಕುರಿತಂತೆ ಅವನಿಂದಲೇ ನೆರವನ್ನು ಬೇಡಲಾಗುತ್ತದೆ
Author: Abdussalam Puthige