قُلۡ يَـٰٓأَيُّهَا ٱلنَّاسُ إِنَّمَآ أَنَا۠ لَكُمۡ نَذِيرٞ مُّبِينٞ
ಶೈತಾನನು ಬಿತ್ತಿದ್ದನ್ನು ಅವನು (ಅಲ್ಲಾಹನು) ಮನಸ್ಸುಗಳಲ್ಲಿ ರೋಗವಿರುವವರ ಹಾಗೂ ಕಠೋರ ಮನಸ್ಸಿನವರ ಪಾಲಿಗೆ ಪರೀಕ್ಷೆಯಾಗಿಸುತ್ತಾನೆ. ಖಂಡಿತವಾಗಿಯೂ ಅಕ್ರಮಿಗಳು ತಮ್ಮ ಉದ್ಧಟತನದಲ್ಲಿ ಬಹಳ ದೂರ ಸಾಗಿಬಿಟ್ಟಿದ್ದಾರೆ
Author: Abdussalam Puthige