فَقُلۡنَا ٱذۡهَبَآ إِلَى ٱلۡقَوۡمِ ٱلَّذِينَ كَذَّبُواْ بِـَٔايَٰتِنَا فَدَمَّرۡنَٰهُمۡ تَدۡمِيرٗا
ಅವರು (ಧಿಕ್ಕಾರಿಗಳು), ವಿನಾಶಕಾರಿ ಮಳೆಯನ್ನು ಸುರಿಸಲಾಗಿದ್ದ (ಲೂತ್ರ) ನಾಡಿನಿಂದ ಹಾದು ಹೋಗುತ್ತಾರೆ. ಆದರೂ ಅವರೇನು ಅದನ್ನು ಕಾಣಲಿಲ್ಲವೇ? ನಿಜವಾಗಿ, ಅವರು ಮತ್ತೆ ಜೀವಂತಗೊಳ್ಳುವುದನ್ನು ನಿರೀಕ್ಷಿಸುತ್ತಿಲ್ಲ
Author: Abdussalam Puthige