قَالَ رَبِّ بِمَآ أَنۡعَمۡتَ عَلَيَّ فَلَنۡ أَكُونَ ظَهِيرٗا لِّلۡمُجۡرِمِينَ
ಮರುದಿನ ಅವರು ಅಂಜುತ್ತಾ, ಎಚ್ಚರಿಕೆಯೊಂದಿಗೆ ನಗರವನ್ನು ಪ್ರವೇಶಿಸಿದರು. ಆಗ, ನಿನ್ನೆ ಅವರಿಂದ ನೆರವು ಬೇಡಿದ್ದವನೇ ಮತ್ತೆ ಅವರಲ್ಲಿ ಮೊರೆ ಇಡುತ್ತಿದ್ದನು. ‘‘ನೀನು ಸ್ಪಷ್ಟವಾಗಿ ದಾರಿಗೆಟ್ಟವನು’’ ಎಂದು ಮೂಸಾ ಹೇಳಿದರು
Author: Abdussalam Puthige