ನಾವು ಅವರನ್ನು ನಾಯಕರಾಗಿಸಿದ್ದೆವು. ಆದರೆ ಅವರು (ಜನರನ್ನು) ನರಕದೆಡೆಗೆ ಆಮಂತ್ರಿಸುತ್ತಿದ್ದರು. ಪುನರುತ್ಥಾನ ದಿನ ಅವರಿಗೆ ಯಾವ ನೆರವೂ ಸಿಗದು
Author: Abdussalam Puthige