۞وَسَارِعُوٓاْ إِلَىٰ مَغۡفِرَةٖ مِّن رَّبِّكُمۡ وَجَنَّةٍ عَرۡضُهَا ٱلسَّمَٰوَٰتُ وَٱلۡأَرۡضُ أُعِدَّتۡ لِلۡمُتَّقِينَ
ಅವರು ಸುಖದ ಸ್ಥಿತಿಯಲ್ಲೂ ಸಂಕಷ್ಟದಲ್ಲೂ (ಸತ್ಕಾರ್ಯಗಳಿಗಾಗಿ) ಖರ್ಚು ಮಾಡುವವರು, ಕೋಪವನ್ನು ನುಂಗಿ ಕೊಳ್ಳುವವರು ಮತ್ತು ಜನರನ್ನು ಕ್ಷಮಿಸುವವರಾಗಿರುತ್ತಾರೆ. ಅಲ್ಲಾಹನಂತು, ಸೌಜನ್ಯಶೀಲರನ್ನು ಪ್ರೀತಿಸುತ್ತಾನೆ
Author: Abdussalam Puthige