Surah Aal-e-Imran Verse 155 - Kannada Translation by Abdussalam Puthige
Surah Aal-e-Imranإِنَّ ٱلَّذِينَ تَوَلَّوۡاْ مِنكُمۡ يَوۡمَ ٱلۡتَقَى ٱلۡجَمۡعَانِ إِنَّمَا ٱسۡتَزَلَّهُمُ ٱلشَّيۡطَٰنُ بِبَعۡضِ مَا كَسَبُواْۖ وَلَقَدۡ عَفَا ٱللَّهُ عَنۡهُمۡۗ إِنَّ ٱللَّهَ غَفُورٌ حَلِيمٞ
ವಿಶ್ವಾಸಿಗಳೇ, ನೀವು ಧಿಕ್ಕಾರಿಗಳಂತಾಗಬೇಡಿ. ಅವರಂತು, ತಮ್ಮ ಸಹೋದರರು ಭೂಮಿಯಲ್ಲಿ ಪ್ರಯಾಣದಲ್ಲಿದ್ದಾಗ ಅಥವಾ ಯುದ್ಧದಲ್ಲಿದ್ದಾಗ (ಮೃತಪಟ್ಟರೆ) ‘‘ಒಂದು ವೇಳೆ ಅವರು ನಮ್ಮ ಜೊತೆ ಇದ್ದಿದ್ದರೆ ಖಂಡಿತ ಮೃತರಾಗುತ್ತಿರಲಿಲ್ಲ ಅಥವಾ ಹತರಾಗುತ್ತಿರಲಿಲ್ಲ’’ ಎನ್ನುತ್ತಾರೆ. ಅಲ್ಲಾಹನು ಈ ಮೂಲಕ ಅವರ ಮನಗಳಲ್ಲಿ ಹತಾಶೆಯನ್ನಷ್ಟೇ ಬೆಳೆಸುತ್ತಾನೆ. ನಿಜವಾಗಿ ಜೀವನ ನೀಡುವವನೂ, ಮರಣ ನೀಡುವವನೂ ಅಲ್ಲಾಹನೇ. ಅಲ್ಲಾಹನು ನೀವು ಮಾಡುತ್ತಿರುವ ಎಲ್ಲವನ್ನೂ ನೋಡುತ್ತಿದ್ದಾನೆ