۞يَسۡتَبۡشِرُونَ بِنِعۡمَةٖ مِّنَ ٱللَّهِ وَفَضۡلٖ وَأَنَّ ٱللَّهَ لَا يُضِيعُ أَجۡرَ ٱلۡمُؤۡمِنِينَ
ತಮಗೆ ಘಾಸಿಯಾದ ಬಳಿಕವೂ ಅಲ್ಲಾಹ್ ಮತ್ತವನ ದೂತರ ಕರೆಗೆ ಓಗೊಟ್ಟವರಿಗೆ ಹಾಗೂ ಅವರ ಪೈಕಿ ಸತ್ಕರ್ಮವೆಸಗಿದವರಿಗೆ ಮತ್ತು ಸತ್ಯನಿಷ್ಠರಾಗಿದ್ದವರಿಗೆ ಭವ್ಯ ಪ್ರತಿಫಲವು ಕಾದಿದೆ
Author: Abdussalam Puthige