Surah Aal-e-Imran Verse 179 - Kannada Translation by Abdussalam Puthige
Surah Aal-e-Imranمَّا كَانَ ٱللَّهُ لِيَذَرَ ٱلۡمُؤۡمِنِينَ عَلَىٰ مَآ أَنتُمۡ عَلَيۡهِ حَتَّىٰ يَمِيزَ ٱلۡخَبِيثَ مِنَ ٱلطَّيِّبِۗ وَمَا كَانَ ٱللَّهُ لِيُطۡلِعَكُمۡ عَلَى ٱلۡغَيۡبِ وَلَٰكِنَّ ٱللَّهَ يَجۡتَبِي مِن رُّسُلِهِۦ مَن يَشَآءُۖ فَـَٔامِنُواْ بِٱللَّهِ وَرُسُلِهِۦۚ وَإِن تُؤۡمِنُواْ وَتَتَّقُواْ فَلَكُمۡ أَجۡرٌ عَظِيمٞ
ಅಲ್ಲಾಹನು ಅವನ ಅನುಗ್ರಹದಿಂದ ತಮಗೆ ದಯಪಾಲಿಸಿರುವುದರಲ್ಲಿ (ಸಂಪತ್ತಿನಲ್ಲಿ) ಜಿಪುಣತೆ ತೋರುವವರು, ಅದು ತಮ್ಮ ಪಾಲಿಗೆ ಉತ್ತಮವೆಂದು ಭಾವಿಸದಿರಲಿ. ನಿಜವಾಗಿ ಅದು (ಜಿಪುಣತೆ) ಅವರ ಪಾಲಿಗೆ ಕೆಟ್ಟದಾಗಿದೆ. ಅವರು ಜಿಪುಣತೆ ತೋರಿದ ಆ ಸಂಪತ್ತನ್ನು ಪುನರುತ್ಥಾನ ದಿನ ಹೊರೆಯಾಗಿಸಿ ಅವರ ಕೊರಳಿಗೆ ಕಟ್ಟಲಾಗುವುದು. ಆಕಾಶಗಳ ಮತ್ತು ಭೂಮಿಯ ಅಂತಿಮ ಒಡೆತನವು ಅಲ್ಲಾಹನಿಗೇ ಸೇರಿದೆ ಮತ್ತು ನೀವು ಮಾಡುತ್ತಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು