Surah Aal-e-Imran Verse 86 - Kannada Translation by Abdussalam Puthige
Surah Aal-e-Imranكَيۡفَ يَهۡدِي ٱللَّهُ قَوۡمٗا كَفَرُواْ بَعۡدَ إِيمَٰنِهِمۡ وَشَهِدُوٓاْ أَنَّ ٱلرَّسُولَ حَقّٞ وَجَآءَهُمُ ٱلۡبَيِّنَٰتُۚ وَٱللَّهُ لَا يَهۡدِي ٱلۡقَوۡمَ ٱلظَّـٰلِمِينَ
ಒಮ್ಮೆ ವಿಶ್ವಾಸಿಗಳಾದ ಬಳಿಕ ಹಾಗೂ ದೇವದೂತರು ಸತ್ಯವಂತರೆಂದೂ ತಮ್ಮ ಬಳಿಗೆ ಸ್ಪಷ್ಟ ಪುರಾವೆಗಳು ಬಂದಿವೆಯೆಂದೂ ಸಾಕ್ಷ ಹೇಳಿದ ಬಳಿಕ ಮತ್ತೆ ಧಿಕ್ಕಾರಿಗಳಾಗುವವರಿಗೆ ಅಲ್ಲಾಹನು ಸನ್ಮಾರ್ಗ ತೋರುವುದಾದರೂ ಏಕೆ? ಅಲ್ಲಾಹನು ಅಕ್ರಮಿಗಳಿಗೆ ಸನ್ಮಾರ್ಗ ತೋರುವುದಿಲ್ಲ