ಮತ್ತು ನೀವು ಧಿಕ್ಕಾರಿಗಳ ಹಾಗೂ ಕಪಟಿಗಳ ಆದೇಶ ಪಾಲಿಸಬೇಡಿ ಮತ್ತು ಅವರ ಕಿರುಕುಳಗಳ ಕುರಿತು ಚಿಂತಿಸಬೇಡಿ. ನೀವು ಅಲ್ಲಾಹನಲ್ಲಿ ಭರವಸೆ ಇಡಿರಿ. ಕಾರ್ಯ ಸಾಧಕನಾಗಿ ಅಲ್ಲಾಹನೇ ಸಾಕು
Author: Abdussalam Puthige