وَنُفِخَ فِي ٱلصُّورِ فَإِذَا هُم مِّنَ ٱلۡأَجۡدَاثِ إِلَىٰ رَبِّهِمۡ يَنسِلُونَ
ಅವರು ಹೇಳುವರು: ಅಯ್ಯೋ ನಮ್ಮ ದುಸ್ಥಿತಿ! ನಮ್ಮನ್ನು ನಮ್ಮ ಗೋರಿಗಳಿಂದ ಎಬ್ಬಿಸಿದವರು ಯಾರು? ನಿಜವಾಗಿ, ಆ ಪರಮ ದಯಾಮಯನು ವಾಗ್ದಾನ ಮಾಡಿದ್ದು ಇದನ್ನೇ. ದೇವದೂತರು ಸತ್ಯವನ್ನೆ ಹೇಳಿದ್ದರು
Author: Abdussalam Puthige