Surah Sad Verse 22 - Kannada Translation by Abdussalam Puthige
Surah Sadإِذۡ دَخَلُواْ عَلَىٰ دَاوُۥدَ فَفَزِعَ مِنۡهُمۡۖ قَالُواْ لَا تَخَفۡۖ خَصۡمَانِ بَغَىٰ بَعۡضُنَا عَلَىٰ بَعۡضٖ فَٱحۡكُم بَيۡنَنَا بِٱلۡحَقِّ وَلَا تُشۡطِطۡ وَٱهۡدِنَآ إِلَىٰ سَوَآءِ ٱلصِّرَٰطِ
ಅವರು (ದಾವೂದರು) ಹೇಳಿದರು ; ‘‘ನಿನ್ನ ಕುರಿಯನ್ನು ತನ್ನ ಕುರಿಗಳ ರಾಶಿಗೆ ಸೇರಿಸಲು ಆಗ್ರಹಿಸುವ ಮೂಲಕ ಅವನು ಖಂಡಿತ ನಿನ್ನ ಮೇಲೆ ಅಕ್ರಮವೆಸಗಿರುವನು. ಖಂಡಿತವಾಗಿಯೂ, ಜೊತೆಗೂಡಿ ಬದುಕುವವರಲ್ಲಿ ಹೆಚ್ಚಿನವರು ಪರಸ್ಪರ ಅನ್ಯಾಯವೆಸಗುತ್ತಾರೆ – ವಿಶ್ವಾಸಿಗಳು ಮತ್ತು ಸತ್ಕರ್ಮಿಗಳ ಹೊರತು. ಮತ್ತು ಅಂಥವರು ತುಂಬಾ ಕಡಿಮೆ‘‘. (ಈ ಮೂಲಕ) ನಾವು ತಮ್ಮನ್ನು ಪರೀಕ್ಷಿಸಿದೆವೆಂಬುದನ್ನು ದಾವೂದರು ಮನಗಂಡರು ಮತ್ತು ಅವರು ತಮ್ಮ ಒಡೆಯನ ಮುಂದೆ ಕ್ಷಮೆಯಾಚಿಸುತ್ತಾ, ಅವನಿಗೆ ಶರಣಾಗಿ, ಬಾಗುತ್ತಾ ಸಾಷ್ಟಾಂಗವೆರಗಿ ಬಿಟ್ಟರು