ಅವರು ಹೇಳಿದರು; ‘‘ನಾನು ನನ್ನ ಒಡೆಯನ ನೆನಪಿಗಿಂತ, ಸಂಪತ್ತಿನ ಪ್ರೇಮಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಿಬಿಟ್ಟೆನು. ಎಷ್ಟೆಂದರೆ (ವಾಸ್ತವವು) ತೆರೆಯ ಮರೆಗೆ ಸರಿದು ಬಿಟ್ಟಿತು’’
Author: Abdussalam Puthige