ಅವರ ಕೆಲವು ನಾಯಕರು ಹೊರಟು ಹೋಗುತ್ತಾ ಹೇಳಿದರು; ‘‘ಹೊರಡಿರಿ ಮತ್ತು ನಿಮ್ಮ ದೇವರುಗಳಿಗೇ ನಿಷ್ಠರಾಗಿರಿ. ಅದರ (ಸತ್ಯ ಸಂದೇಶದ) ಹಿಂದೆ ಖಂಡಿತ ಏನೋ ಸ್ವಾರ್ಥವಿದೆ’’
Author: Abdussalam Puthige