Surah Az-Zumar Verse 21 - Kannada Translation by Abdussalam Puthige
Surah Az-Zumarأَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءٗ فَسَلَكَهُۥ يَنَٰبِيعَ فِي ٱلۡأَرۡضِ ثُمَّ يُخۡرِجُ بِهِۦ زَرۡعٗا مُّخۡتَلِفًا أَلۡوَٰنُهُۥ ثُمَّ يَهِيجُ فَتَرَىٰهُ مُصۡفَرّٗا ثُمَّ يَجۡعَلُهُۥ حُطَٰمًاۚ إِنَّ فِي ذَٰلِكَ لَذِكۡرَىٰ لِأُوْلِي ٱلۡأَلۡبَٰبِ
ಅಲ್ಲಾಹನು, ಸಮರೂಪದ, ಆವರ್ತಿತ ವಚನಗಳಿರುವ ಅತ್ಯುತ್ತಮ ಗ್ರಂಥವನ್ನು ಇಳಿಸಿಕೊಟ್ಟಿದ್ದಾನೆ. ತಮ್ಮ ಒಡೆಯನ ಭಕ್ತಿ ಉಳ್ಳವರಿಗೆ ಅದರಿಂದ ರೋಮಾಂಚನವಾಗುತ್ತದೆ. ತರುವಾಯ ಅವರ ಚರ್ಮಗಳೂ (ಬಾಹ್ಯವೂ) ಹೃದಯಗಳೂ (ಅಂತರಂಗವೂ)ಅಲ್ಲಾಹನ ನೆನಪಿನೆಡೆಗೆ ವಾಲಿ ಬಿಡುತ್ತವೆ. ಇದು ಅಲ್ಲಾಹನ ಮಾರ್ಗದರ್ಶನ. ಅವನು ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ಇನ್ನು ಅಲ್ಲಾಹನೇ ದಾರಿ ತಪ್ಪಿಸಿದವನಿಗೆ ಸರಿ ದಾರಿ ತೋರಬಲ್ಲವರು ಯಾರೂ ಇಲ್ಲ