Surah Az-Zumar Verse 47 - Kannada Translation by Abdussalam Puthige
Surah Az-Zumarوَلَوۡ أَنَّ لِلَّذِينَ ظَلَمُواْ مَا فِي ٱلۡأَرۡضِ جَمِيعٗا وَمِثۡلَهُۥ مَعَهُۥ لَٱفۡتَدَوۡاْ بِهِۦ مِن سُوٓءِ ٱلۡعَذَابِ يَوۡمَ ٱلۡقِيَٰمَةِۚ وَبَدَا لَهُم مِّنَ ٱللَّهِ مَا لَمۡ يَكُونُواْ يَحۡتَسِبُونَ
ಮನುಷ್ಯನಿಗೆ ಏನಾದರೂ ಸಂಕಟವಾದಾಗ ಅವನು ನಮ್ಮನ್ನು ಪ್ರಾರ್ಥಿಸುತ್ತಾನೆ. ಆ ಬಳಿಕ ನಾವು ನಮ್ಮ ಕಡೆಯಿಂದ ಆತನಿಗೇನಾದರೂ ಕೊಡುಗೆಯನ್ನು ದಯಪಾಲಿಸಿದರೆ ಅವನು, ಅದನ್ನು ನನಗೆ ನನ್ನ ಜ್ಞಾನದ ಆಧಾರದಲ್ಲಿ ನೀಡಲಾಗಿದೆ ಎನ್ನುತ್ತಾನೆ. ನಿಜವಾಗಿ ಅದೊಂದು ಪರೀಕ್ಷೆಯಾಗಿದೆ. ಆದರೆ, ಹೆಚ್ಚಿನವರು ಇದನ್ನು ತಿಳಿದಿಲ್ಲ