Surah Az-Zumar Verse 71 - Kannada Translation by Abdussalam Puthige
Surah Az-Zumarوَسِيقَ ٱلَّذِينَ كَفَرُوٓاْ إِلَىٰ جَهَنَّمَ زُمَرًاۖ حَتَّىٰٓ إِذَا جَآءُوهَا فُتِحَتۡ أَبۡوَٰبُهَا وَقَالَ لَهُمۡ خَزَنَتُهَآ أَلَمۡ يَأۡتِكُمۡ رُسُلٞ مِّنكُمۡ يَتۡلُونَ عَلَيۡكُمۡ ءَايَٰتِ رَبِّكُمۡ وَيُنذِرُونَكُمۡ لِقَآءَ يَوۡمِكُمۡ هَٰذَاۚ قَالُواْ بَلَىٰ وَلَٰكِنۡ حَقَّتۡ كَلِمَةُ ٱلۡعَذَابِ عَلَى ٱلۡكَٰفِرِينَ
ತಮ್ಮ ಒಡೆಯನಿಗೆ ನಿಷ್ಠರಾಗಿದ್ದವರನ್ನು ದಂಡು ದಂಡುಗಳಾಗಿ ಸ್ವರ್ಗದೆಡೆಗೆ ಕರೆದೊಯ್ಯಲಾಗುವುದು. ಅವರು ಅಲ್ಲಿಗೆ ತಲುಪಿದಾಗ, ಅದರ ಬಾಗಿಲುಗಳನ್ನು ತೆರೆಯಲಾಗುವುದು ಮತ್ತು ಅದರ ಪಾಲಕರು ಅವರೊಡನೆ ಹೇಳುವರು; ‘‘ನಿಮಗೆ ಶಾಂತಿ ಸಿಗಲಿ. ನೀವು ಸಜ್ಜನರು. ಶಾಶ್ವತವಾಗಿ ಇದರೊಳಗೆ ಪ್ರವೇಶಿಸಿರಿ’’