فَٱدۡعُواْ ٱللَّهَ مُخۡلِصِينَ لَهُ ٱلدِّينَ وَلَوۡ كَرِهَ ٱلۡكَٰفِرُونَ
ಅವರು ಹಾಜರಾಗುವ ದಿನ, ಅವರ ಕುರಿತಾದ ಯಾವ ವಿಷಯವೂ ಅಲ್ಲಾಹನಿಂದ ಗುಪ್ತವಾಗಿರದು. ‘‘ಇಂದು ಆಧಿಪತ್ಯವು ಯಾರಿಗೆ ಸೇರಿದೆ?‘‘ ‘‘ಭಾರೀ ಪ್ರಚಂಡನಾದ ಅಲ್ಲಾಹನಿಗೆ ಮಾತ್ರ‘‘ (ಎಂಬ ಘೋಷಣೆಯೇ ಅಂದು ಎಲ್ಲೆಲ್ಲೂ ಮೊಳಗುತ್ತಿರುವುದು)
Author: Abdussalam Puthige