رَفِيعُ ٱلدَّرَجَٰتِ ذُو ٱلۡعَرۡشِ يُلۡقِي ٱلرُّوحَ مِنۡ أَمۡرِهِۦ عَلَىٰ مَن يَشَآءُ مِنۡ عِبَادِهِۦ لِيُنذِرَ يَوۡمَ ٱلتَّلَاقِ
ಇಂದು ಪ್ರತಿಯೊಬ್ಬನಿಗೂ ಆತನ ಕರ್ಮಗಳ ಫಲವನ್ನು ನೀಡಲಾಗುವುದು. ಇಂದು ಯಾವುದೇ ಅನ್ಯಾಯ ನಡೆಯದು. ಖಂಡಿತವಾಗಿಯೂ ಅಲ್ಲಾಹನು ವೇಗವಾಗಿ ವಿಚಾರಣೆ ಮುಗಿಸುವವನಾಗಿದ್ದಾನೆ
Author: Abdussalam Puthige