Surah Ash-Shura Verse 20 - Kannada Translation by Abdussalam Puthige
Surah Ash-Shuraمَن كَانَ يُرِيدُ حَرۡثَ ٱلۡأٓخِرَةِ نَزِدۡ لَهُۥ فِي حَرۡثِهِۦۖ وَمَن كَانَ يُرِيدُ حَرۡثَ ٱلدُّنۡيَا نُؤۡتِهِۦ مِنۡهَا وَمَا لَهُۥ فِي ٱلۡأٓخِرَةِ مِن نَّصِيبٍ
(ಪುನರುತ್ಥಾನ ದಿನ) ಅಕ್ರಮಿಗಳು ತಮ್ಮ ಕೃತ್ಯಗಳ ಕಾರಣ ಭಯಭೀತರಾಗಿರುವುದನ್ನು ನೀವು ಕಾಣುವಿರಿ. ಆದರೆ ಅದು (ಅವರ ಕೃತ್ಯಗಳ ಫಲಿತಾಂಶವು) ಅವರ ಮುಂದೆ ಬಂದೇ ತೀರುವುದು. ಮತ್ತು ವಿಶ್ವಾಸಿಗಳು ಹಾಗೂ ಸತ್ಕರ್ಮಗಳನ್ನು ಮಾಡಿದವರು ಸ್ವರ್ಗದ ತೋಟಗಳಲ್ಲಿರುವರು. ಅವರಿಗೆ ಅವರ ಒಡೆಯನ ಬಳಿ, ಅವರು ಬಯಸಿದ್ದೆಲ್ಲವೂ ಸಿಗುವುದು. ಇದುವೇ ಮಹಾ ಅನುಗ್ರಹವಾಗಿದೆ