Surah Ash-Shura Verse 21 - Kannada Translation by Abdussalam Puthige
Surah Ash-Shuraأَمۡ لَهُمۡ شُرَكَـٰٓؤُاْ شَرَعُواْ لَهُم مِّنَ ٱلدِّينِ مَا لَمۡ يَأۡذَنۢ بِهِ ٱللَّهُۚ وَلَوۡلَا كَلِمَةُ ٱلۡفَصۡلِ لَقُضِيَ بَيۡنَهُمۡۗ وَإِنَّ ٱلظَّـٰلِمِينَ لَهُمۡ عَذَابٌ أَلِيمٞ
ಅಲ್ಲಾಹನು ತನ್ನ ವಿಶ್ವಾಸಿ ಹಾಗೂ ಸತ್ಕರ್ಮಿ ದಾಸರಿಗೆ ನೀಡಿರುವ ಆಶ್ವಾಸನೆ ಇದು. ಹೇಳಿರಿ; ಬಂಧುತ್ವದ ಪ್ರೀತಿಯ ಹೊರತು ನಿಮ್ಮಿಂದ ಬೇರಾವ ಪ್ರತಿಫಲವನ್ನೂ ನಾನು ಬಯಸುವುದಿಲ್ಲ. ಒಳಿತನ್ನು ಸಂಪಾದಿಸಿದವನಿಗೆ ನಾವು ಇನ್ನಷ್ಟು ಒಳಿತನ್ನು ಹೆಚ್ಚಿಸಿ ಕೊಡುವೆವು. ಅಲ್ಲಾಹನು ಖಂಡಿತ ಕ್ಷಮಿಸುವವನು ಹಾಗೂ ಪುರಸ್ಕರಿಸುವವನಾಗಿದ್ದಾನೆ