قَالَ إِنَّمَا ٱلۡعِلۡمُ عِندَ ٱللَّهِ وَأُبَلِّغُكُم مَّآ أُرۡسِلۡتُ بِهِۦ وَلَٰكِنِّيٓ أَرَىٰكُمۡ قَوۡمٗا تَجۡهَلُونَ
ನೀವು ಅವರಿಗೆ ನಮ್ಮ ಸ್ಪಷ್ಟವಾದ ವಚನಗಳನ್ನು ಓದಿ ಕೇಳಿಸಿದಾಗ, ‘‘ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು (ಜೀವಂತಗೊಳಿಸಿ) ತನ್ನಿರಿ’’ ಎನ್ನುವುದಷ್ಟೇ ಅವರ ವಾದವಾಗಿರುತ್ತದೆ
Author: Abdussalam Puthige