Surah Muhammad Verse 20 - Kannada Translation by Abdussalam Puthige
Surah Muhammadوَيَقُولُ ٱلَّذِينَ ءَامَنُواْ لَوۡلَا نُزِّلَتۡ سُورَةٞۖ فَإِذَآ أُنزِلَتۡ سُورَةٞ مُّحۡكَمَةٞ وَذُكِرَ فِيهَا ٱلۡقِتَالُ رَأَيۡتَ ٱلَّذِينَ فِي قُلُوبِهِم مَّرَضٞ يَنظُرُونَ إِلَيۡكَ نَظَرَ ٱلۡمَغۡشِيِّ عَلَيۡهِ مِنَ ٱلۡمَوۡتِۖ فَأَوۡلَىٰ لَهُمۡ
(ದೂತರೇ,) ವಿಶ್ವಾಸಿಗಳಾದವರು, ಒಂದು ಅಧ್ಯಾಯವನ್ನೇಕೆ ಇಳಿಸಲಾಗಿಲ್ಲ ಎಂದು ಕೇಳುತ್ತಾರೆ. ಕೊನೆಗೆ, ಬಹಳ ಸ್ಪಷ್ಟ ಆದೇಶವಿರುವ ಹಾಗೂ ಯುದ್ಧದ ಪ್ರಸ್ತಾಪವಿರುವ ಒಂದು ಅಧ್ಯಾಯವನ್ನು ಇಳಿಸಲಾದಾಗ, ಮನದಲ್ಲಿ ರೋಗವಿರುವವರು, ಮಾರಣಾಂತಿಕ ಮೂರ್ಛೆಗೊಳಗಾದವರು ನೋಡುವಂತೆ ನಿಮ್ಮತ್ತ ನೋಡ ತೊಡಗುತ್ತಾರೆ. ಅವರಿಗೆ ವಿನಾಶ ಕಾದಿದೆ