إِنَّ ٱلَّذِينَ ٱرۡتَدُّواْ عَلَىٰٓ أَدۡبَٰرِهِم مِّنۢ بَعۡدِ مَا تَبَيَّنَ لَهُمُ ٱلۡهُدَى ٱلشَّيۡطَٰنُ سَوَّلَ لَهُمۡ وَأَمۡلَىٰ لَهُمۡ
ಸನ್ಮಾರ್ಗವು ತಮಗೆ ಸ್ಪಷ್ಟವಾದ ಬಳಿಕ (ಅದರಿಂದ) ಬೆನ್ನು ತಿರುಗಿಸಿ ಹೊರಟವರನ್ನು ಖಂಡಿತವಾಗಿಯೂ ಶೈತಾನನು ವಂಚಿಸಿದನು ಮತ್ತು ಅವರಲ್ಲಿ ಹುಸಿ ನಿರೀಕ್ಷೆಗಳನ್ನು ಬೆಳೆಸಿದನು
Author: Abdussalam Puthige