Surah Al-Hujraat Verse 9 - Kannada Translation by Abdussalam Puthige
Surah Al-Hujraatوَإِن طَآئِفَتَانِ مِنَ ٱلۡمُؤۡمِنِينَ ٱقۡتَتَلُواْ فَأَصۡلِحُواْ بَيۡنَهُمَاۖ فَإِنۢ بَغَتۡ إِحۡدَىٰهُمَا عَلَى ٱلۡأُخۡرَىٰ فَقَٰتِلُواْ ٱلَّتِي تَبۡغِي حَتَّىٰ تَفِيٓءَ إِلَىٰٓ أَمۡرِ ٱللَّهِۚ فَإِن فَآءَتۡ فَأَصۡلِحُواْ بَيۡنَهُمَا بِٱلۡعَدۡلِ وَأَقۡسِطُوٓاْۖ إِنَّ ٱللَّهَ يُحِبُّ ٱلۡمُقۡسِطِينَ
ವಿಶ್ವಾಸಿಗಳಲ್ಲಿನ ಎರಡು ಗುಂಪುಗಳು ಪರಸ್ಪರ ಜಗಳಾಡಿದರೆ ಅವರ ನಡುವೆ ಸಂಧಾನ ಏರ್ಪಡಿಸಿರಿ. ಇನ್ನು, ಅವರಲ್ಲಿನ ಒಂದು ಗುಂಪು ಇನ್ನೊಂದು ಗುಂಪಿನ ಮೇಲೆ ಅತಿರೇಕವೆಸಗುತ್ತಿದ್ದರೆ. ಅತಿರೇಕ ಎಸಗುತ್ತಿರುವವರು ಅಲ್ಲಾಹನ ಆದೇಶದೆಡೆಗೆ ಮರಳುವ ತನಕವೂ ಅವರ ವಿರುದ್ಧ ನೀವು ಹೋರಾಡಿರಿ. ಕೊನೆಗೆ ಅವರು (ಅಲ್ಲಾಹನ ಆದೇಶದೆಡೆಗೆ) ಮರಳಿದಾಗ, ಆ ಎರಡು ಗುಂಪುಗಳ ನಡುವೆ ನ್ಯಾಯೋಚಿತ ರೀತಿಯಲ್ಲಿ ಸಂಧಾನವನ್ನು ಏರ್ಪಡಿಸಿರಿ. ಮತ್ತು ನೀವು ಸದಾ ನ್ಯಾಯ ಪಾಲಿಸಿರಿ. ಅಲ್ಲಾಹನು ನ್ಯಾಯವಂತರನ್ನು ಖಂಡಿತ ಪ್ರೀತಿಸುತ್ತಾನೆ