Surah Al-Maeda Verse 31 - Kannada Translation by Abdussalam Puthige
Surah Al-Maedaفَبَعَثَ ٱللَّهُ غُرَابٗا يَبۡحَثُ فِي ٱلۡأَرۡضِ لِيُرِيَهُۥ كَيۡفَ يُوَٰرِي سَوۡءَةَ أَخِيهِۚ قَالَ يَٰوَيۡلَتَىٰٓ أَعَجَزۡتُ أَنۡ أَكُونَ مِثۡلَ هَٰذَا ٱلۡغُرَابِ فَأُوَٰرِيَ سَوۡءَةَ أَخِيۖ فَأَصۡبَحَ مِنَ ٱلنَّـٰدِمِينَ
ಇದೇ ಕಾರಣದಿಂದ ನಾವು ಇಸ್ರಾಈಲ್ ಸಂತತಿಗಳಿಗೆ ಈ ರೀತಿ ವಿಧಿಸಿದೆವು; ಒಂದು ಮಾನವ ಜೀವಕ್ಕೆ ಪ್ರತಿಯಾಗಿ (ಒಂದು ಕೊಲೆಗೆ ಶಿಕ್ಷೆಯಾಗಿ) ಅಥವಾ ಭೂಮಿಯಲ್ಲಿ ಅಶಾಂತಿ ಹರಡಿದ್ದಕ್ಕೆ (ಶಿಕ್ಷೆಯಾಗಿ) ಹೊರತು – ಒಂದು ಮಾನವ ಜೀವವನ್ನು ಕೊಂದವನು ಎಲ್ಲ ಮಾನವರನ್ನು ಕೊಂದಂತೆ. ಹಾಗೆಯೇ ಅದನ್ನು (ಒಂದು ಮಾನವ ಜೀವವನ್ನು) ರಕ್ಷಿಸಿದವನು ಎಲ್ಲ ಮಾನವರನ್ನು ರಕ್ಷಿಸಿದಂತೆ. ಮುಂದೆ ಅವರ ಬಳಿಗೆ ಸ್ಪಷ್ಟ ಪುರಾವೆಗಳೊಂದಿಗೆ ನಮ್ಮ ಅನೇಕ ದೂತರು ಬಂದರು. ಇಷ್ಟಾಗಿಯೂ ಅವರಲ್ಲಿ ಹೆಚ್ಚಿನವರು ಭೂಮಿಯಲ್ಲಿ ಅತಿರೇಕ ಎಸಗುವವರಾಗಿದ್ದಾರೆ