Surah Al-Hadid Verse 22 - Kannada Translation by Abdussalam Puthige
Surah Al-Hadidمَآ أَصَابَ مِن مُّصِيبَةٖ فِي ٱلۡأَرۡضِ وَلَا فِيٓ أَنفُسِكُمۡ إِلَّا فِي كِتَٰبٖ مِّن قَبۡلِ أَن نَّبۡرَأَهَآۚ إِنَّ ذَٰلِكَ عَلَى ٱللَّهِ يَسِيرٞ
ಧಾವಿಸಿರಿ, ನಿಮ್ಮ ಒಡೆಯನ ಕ್ಷಮೆಯೆಡೆಗೆ ಮತ್ತು ತನ್ನ ವೈಶಾಲ್ಯದಲ್ಲಿ ಆಕಾಶ ಹಾಗೂ ಭೂಮಿಯಂತಿರುವ ಸ್ವರ್ಗದೆಡೆಗೆ. ಅಲ್ಲಾಹನಲ್ಲಿ ಹಾಗೂ ಅವನ ದೂತರಲ್ಲಿ ನಂಬಿಕೆ ಇಟ್ಟವರಿಗಾಗಿ ಅದನ್ನು ಸಿದ್ಧಪಡಿಸಲಾಗಿದೆ. ಅದು ಅಲ್ಲಾಹನ ಅನುಗ್ರಹ. ಅದನ್ನು ಅವನು ತಾನಿಚ್ಛಿಸಿದವರಿಗೆ ದಯಪಾಲಿಸುತ್ತಾನೆ. ಅಲ್ಲಾಹನು ಮಹಾ ಅನುಗ್ರಹಿಯಾಗಿದ್ದಾನೆ