ذَٰلِكَ بِأَنَّهُمۡ شَآقُّواْ ٱللَّهَ وَرَسُولَهُۥۖ وَمَن يُشَآقِّ ٱللَّهَ فَإِنَّ ٱللَّهَ شَدِيدُ ٱلۡعِقَابِ
ಒಂದು ವೇಳೆ ಅವರು ನಾಡು ಬಿಟ್ಟು ಹೋಗ ಬೇಕೆಂದು ಅಲ್ಲಾಹನು ಮೊದಲೇ ಬರೆದಿಲ್ಲದಿರುತ್ತಿದ್ದರೆ ಅವನು ಇಹ ಲೋಕದಲ್ಲೇ ಅವರನ್ನು ಖಂಡಿತ ಶಿಕ್ಷಿಸುತ್ತಿದ್ದನು. ಪರಲೋಕದಲ್ಲಂತು ಅವರಿಗೆ ನರಕಾಗ್ನಿಯ ಶಿಕ್ಷೆ ಇದ್ದೇ ಇದೆ
Author: Abdussalam Puthige