Surah Al-Anaam Verse 157 - Kannada Translation by Abdussalam Puthige
Surah Al-Anaamأَوۡ تَقُولُواْ لَوۡ أَنَّآ أُنزِلَ عَلَيۡنَا ٱلۡكِتَٰبُ لَكُنَّآ أَهۡدَىٰ مِنۡهُمۡۚ فَقَدۡ جَآءَكُم بَيِّنَةٞ مِّن رَّبِّكُمۡ وَهُدٗى وَرَحۡمَةٞۚ فَمَنۡ أَظۡلَمُ مِمَّن كَذَّبَ بِـَٔايَٰتِ ٱللَّهِ وَصَدَفَ عَنۡهَاۗ سَنَجۡزِي ٱلَّذِينَ يَصۡدِفُونَ عَنۡ ءَايَٰتِنَا سُوٓءَ ٱلۡعَذَابِ بِمَا كَانُواْ يَصۡدِفُونَ
ಅವರು ಕಾಯುತ್ತಿರುವುದು ಅವರ ಬಳಿಗೆ ಮಲಕ್ಗಳು ಬರಬೇಕು ಅಥವಾ ಸಾಕ್ಷಾತ್ ನಿಮ್ಮ ಒಡೆಯನೇ ಬರಬೇಕು ಅಥವಾ ನಿಮ್ಮ ಒಡೆಯನ ಕೆಲವು ಪುರಾವೆಗಳು ಬರಬೇಕು ಎಂಬುದಕ್ಕೆ ತಾನೇ? ನಿಜವಾಗಿ, ನಿಮ್ಮ ಒಡೆಯನ ಕೆಲವು ಪುರಾವೆಗಳು ಬಂದು ಬಿಡುವ ದಿನ, ಮೊದಲೇ ನಂಬಿಕೆ ಇಟ್ಟಿಲ್ಲದ ಅಥವಾ ತನ್ನ ನಂಬಿಕೆಯ ಮೂಲಕ ಒಳಿತನ್ನು ಸಂಪಾದಿಸಿಲ್ಲದ ಯಾರಿಗೂ ಅವರ ನಂಬಿಕೆಯಿಂದ ಯಾವುದೇ ಪ್ರಯೋಜನವಾಗದು. ಹೇಳಿರಿ; ನೀವು ಕಾಯುತ್ತಲಿರಿ – ನಾವೂ ಕಾಯುತ್ತಿದ್ದೇವೆ