قُلۡ أَرَءَيۡتَكُمۡ إِنۡ أَتَىٰكُمۡ عَذَابُ ٱللَّهِ بَغۡتَةً أَوۡ جَهۡرَةً هَلۡ يُهۡلَكُ إِلَّا ٱلۡقَوۡمُ ٱلظَّـٰلِمُونَ
ನಾವು ಎಲ್ಲ ದೂತರನ್ನೂ ಶುಭವಾರ್ತೆ ನೀಡುವವರು ಹಾಗೂ ಮುನ್ನೆಚ್ಚರಿಕೆ ನೀಡುವವರಾಗಿಯೇ ಕಳಿಸಿರುವೆವು. ಸತ್ಯದಲ್ಲಿ ನಂಬಿಕೆ ಇಟ್ಟು ತಮ್ಮನ್ನು ಸುಧಾರಿಸಿಕೊಂಡವರಿಗೆ ಯಾವುದೇ ಭಯವಿರದು ಮತ್ತು ಅವರು ದುಃಖಿಸಲಾರರು
Author: Abdussalam Puthige